Advertisement
ಅಪರಾಧ

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

Share

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement
Advertisement

ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು.

Advertisement

ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಎಂ.ಕೆ.ಮಧುಸೂದನ್, ಉಪ ವಲಯ ಅರಣ್ಯಾಧಿಕಾರಿ ಎಂ.ಸಿ.ವಿನಯ ಕೃಷ್ಣ, ಪಿ.ಜೆ.ರಾಘವ, ಎಂ.ವಿಜೇಂದ್ರ ಕುಮಾರ್, ಎಸ್.ಹೆಚ್.ಬಸವರಾಜಪ್ಪ ಅರಣ್ಯ ರಕ್ಷಕರಾದ ಕೆ.ಪಿ.ಜೋಯಪ್ಪ, ಪಿ.ಆರ್.ಜಗನ್ನಾಥ್, ಚಂದ್ರು ಬಣಕಾರ್, ಅರಣ್ಯ ವೀಕ್ಷಕ ಡಿ.ಕಾರ್ತಿಕ್, ವಾಹನ ಚಾಲಕ ಶಿವಪ್ರಸಾದ್ ಹಾಗೂ ಹಂಗಾಮಿ ನೌಕರ ರಂಗಪ್ಪ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

13 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

18 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

18 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

18 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

18 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

18 hours ago