ಅಕ್ಷಯ ಯುವಕಮಂಡಲ ಪದಾಧಿಕಾರಿಗಳ ಆಯ್ಕೆ

May 16, 2019
2:00 PM

ನೆಟ್ಟಾರು :  ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು.

Advertisement

ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ವೆಂಕಟ್ರಮಣ ಗೌಡ ನೆಟ್ಟಾರು, ಉಪಾಧ್ಯಕ್ಷರಾಗಿ ಯೋಗೀಶ್ ಚಾವಡಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಮೊಗಪ್ಪೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಚಾವಡಿಬಾಗಿಲು, ಕ್ರೀಡಾಕಾರ್ಯದರ್ಶಿಯಾಗಿ ಗಿರಿಯಪ್ಪ ಮೊಗಪ್ಪೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಟ್ಟಾರು ಆಯ್ಕೆಗೊಂಡರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror