ನೆಟ್ಟಾರು : ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ವೆಂಕಟ್ರಮಣ ಗೌಡ ನೆಟ್ಟಾರು, ಉಪಾಧ್ಯಕ್ಷರಾಗಿ ಯೋಗೀಶ್ ಚಾವಡಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಮೊಗಪ್ಪೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಚಾವಡಿಬಾಗಿಲು, ಕ್ರೀಡಾಕಾರ್ಯದರ್ಶಿಯಾಗಿ ಗಿರಿಯಪ್ಪ ಮೊಗಪ್ಪೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಟ್ಟಾರು ಆಯ್ಕೆಗೊಂಡರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…