ನೆಟ್ಟಾರು : ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ವೆಂಕಟ್ರಮಣ ಗೌಡ ನೆಟ್ಟಾರು, ಉಪಾಧ್ಯಕ್ಷರಾಗಿ ಯೋಗೀಶ್ ಚಾವಡಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಮೊಗಪ್ಪೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಚಾವಡಿಬಾಗಿಲು, ಕ್ರೀಡಾಕಾರ್ಯದರ್ಶಿಯಾಗಿ ಗಿರಿಯಪ್ಪ ಮೊಗಪ್ಪೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಟ್ಟಾರು ಆಯ್ಕೆಗೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…