Advertisement
ನಿಧನ‌ ಸುದ್ದಿಗಳು

ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

Share

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್‌ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.

ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು‌ ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರುಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

23 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago