ಅಗಲಿದ ಬಿಜೆಪಿ ಮುಖಂಡ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ

April 15, 2019
11:11 AM

ಸುಳ್ಯ: ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ಅವರು ಭಾನುವಾರ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುಳ್ಯದ ಬಿ ಜೆ ಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror