ಅಗಲಿದ ಬಿಜೆಪಿ ಮುಖಂಡ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ

April 15, 2019
11:11 AM

ಸುಳ್ಯ: ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ಅವರು ಭಾನುವಾರ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುಳ್ಯದ ಬಿ ಜೆ ಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror