ಸುಳ್ಯ: ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ಅವರು ಭಾನುವಾರ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುಳ್ಯದ ಬಿ ಜೆ ಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…