ಅಗಳಿ ದೇವಸ್ಥಾನದಲ್ಲಿ ಜಾತ್ರೋತ್ಸವ

May 2, 2019
10:06 AM

ಕಾಣಿಯೂರು:  ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ  ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ, ಅರ್ಚಕರಾದ ನಾಗರಾಜ ಭಾಗವತ, ದೇವಳದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋನಪ್ಪ ಗೌಡ ಕುರೋಡಿ ಅಗಳಿ, ಸತೀಶ್ ಮಾರ್ಕಜೆ, ಹರೀಶ್ ಮುಂಡಾಳ, ಶೋಭಾ ಏನೆಕಲ್ಲು ಅಗಳಿ, ತಾರಾ ಬೆಳಂದೂರು, ಕೇಶವ ಜೇಡರಕೇರಿ, ಚಂಪಾ ಅಬೀರ ಸೇರಿದಂತೆ ಹಲವಾರು ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror