ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ, ಅರ್ಚಕರಾದ ನಾಗರಾಜ ಭಾಗವತ, ದೇವಳದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋನಪ್ಪ ಗೌಡ ಕುರೋಡಿ ಅಗಳಿ, ಸತೀಶ್ ಮಾರ್ಕಜೆ, ಹರೀಶ್ ಮುಂಡಾಳ, ಶೋಭಾ ಏನೆಕಲ್ಲು ಅಗಳಿ, ತಾರಾ ಬೆಳಂದೂರು, ಕೇಶವ ಜೇಡರಕೇರಿ, ಚಂಪಾ ಅಬೀರ ಸೇರಿದಂತೆ ಹಲವಾರು ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…