ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…