ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…