ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…