ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…