ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.
ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.
ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…