Advertisement

ಅಚ್ಚೇದಿನ್‌ ಬಂದಿದ್ದು ಬಡವರಿಗಲ್ಲ, ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ- ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Share

ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು  ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್‌ ಬರಲಿಲ್ಲ.ಅಚ್ಚೇದಿನ್‌ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

Advertisement
Advertisement
Advertisement
Advertisement

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ  ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

12 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

12 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

12 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

12 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

12 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

12 hours ago