Advertisement

ಅಚ್ಚೇದಿನ್‌ ಬಂದಿದ್ದು ಬಡವರಿಗಲ್ಲ, ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ- ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Share

ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು  ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್‌ ಬರಲಿಲ್ಲ.ಅಚ್ಚೇದಿನ್‌ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ  ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

11 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

14 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

15 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

22 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

24 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago