ಅಚ್ರಪ್ಪಾಡಿ: ನ. 14 ರಂದು ಅಚ್ರಪ್ಪಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನ ಸಭೆಯ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಲಕ್ಷ್ಯ. ಕೆ ವಹಿಸಿಕೊಂಡು ಚಾಚಾ ನೆಹರುರವರ ಭಾವಚಿತ್ರಕ್ಕೆ ದೀಪ ಬೆಳಗಿಸಿದರು.
ನೆಹರುರವರ ಬಗ್ಗೆ ಜೀವನ ಹಿನ್ನಲೆ ಮಾಹಿತಿ ಶಿಕ್ಷಕರಿಂದ ನೀಡಲಾಯಿತು. ತದನಂತರ ತರಗತಿವಾರು ವಿವಿಧ ಆಟೋಟ ಸ್ಪರ್ಧೆಗಳು, ತರಕಾರಿಯಿಂದ ಆಕೃತಿ ರಚನೆ, ಫ್ಲವರ್ ಡೆಕೋರೇಷನ್ ಹಾಗೂ ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…