ದೇವಚಳ್ಳ: ಸ. ಕಿ. ಪ್ರಾ ಶಾಲೆ ಅಚ್ರಪ್ಪಾಡಿ ಶಾಲೆಯಲ್ಲಿ ಗಣ ಹೋಮ ಮತ್ತು ಶಾರದಾ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಊರವರಿಂದ ಭಜನೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಶ್ವೇತಾ ಇವರಿಂದ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಶಾಲಾಭಿವೃದ್ದಿ ಪದಾಧಿಕಾರಿಗಳು, ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಊರವರಿಂದ ಹಾಗೂ ಪೋಷಕರ ಸಹಕಾರದಿಂದ ಪೂಜಾ ಕಾರ್ಯಕ್ರಮ ನಡೆಯಿತು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…