ಬೆಳ್ಳಾರೆ : ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದೊಂದಿಗೆ ದೈವಜ್ಞರಾದ ದಾಮೋದರ ಬಿ.ಕೆ ಕೊಳತ್ತೂರು ಹಾಗು ಶ್ರೀಧರ ಪೆರುಂಬಾಳ್ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚಿಂತಸಿ ನಡೆಸಿದ ಅಷ್ಠಮಂಗಲ ಪ್ರಶ್ನಾ ಚಿಂತನೆಯಲ್ಲಿ ದೈವ್ಜಜ್ಞರು ಹಾಗು ಭಕ್ತವೃಂದದವರ ಮಧ್ಯೆ ಪ್ರಶ್ನೋತ್ತರ ಹಾಗು ಚರ್ಚೆ ನಡೆಯಿತು. ವೇದಿಕೆಯಲ್ಲಿ ಎ.ಕೆ ಮಣಿಯಾಣಿ ಉಪಸ್ಥಿತರಿದ್ದರು. ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ಸದಸ್ಯರು ಸೇರಿದಂತೆ ಐವತ್ತಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…