ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…