ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…