ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…