ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…