ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…