ಬೆಳ್ಳಾರೆ: ಶ್ರೀ ವಿನಾಯಕ ಆದರ್ಶ ಕಲಾ ಸಂಘದ ವತಿಯಿಂದ 14ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಉದಯ್ಕುಮಾರ್ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಅಮ್ಮಾ ಭಗವಾನ್ ಸೇವಾ ಸಮಿತಿಯ ಗುರು ಅಂಕತಡ್ಕ ರಮಾನಂದ ಗುರೂಜಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿನಾಯಕ ಆದರ್ಶ ಕಲಾ ಸಂಘದ ಅಧ್ಯಕ್ಷ ಐತ್ತಪ್ಪ ಕಾನಾವು, ಕಾರ್ಯದರ್ಶಿ ಹರೀಶ್ ದರ್ಕಾಸ್ತು, ನಿರ್ದೇಶಕರಾದ ಬಿ.ಸತೀಶ್ಕುಮಾರ್ ಬೆಳ್ಳಾರೆ, ಪ್ರೇಮಚಂದ್ರ ಬೆಳ್ಳಾರೆ, ಸಿರಂಜಿತ್ ಶೇಣಿ, ಶ್ರೇಯಸ್ ಬೆಳ್ಳಾರೆ, ನಂದನ್ ಮಂಡೆಪ್ಪು, ಫಕೀರ ಚೀಮುಳ್ಳು, ಎ.ವೆಂಕಟ್ರಮಣ ಭಟ್ ಪೆರುವಾಜೆ ಹಾಗು ನೂರಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…