ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಅವರಿಂದ ಬಿಡುಗಡೆಗೊಂಡಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…