Advertisement
Categories: Uncategorized

“ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಬಿಡುಗಡೆ

Share

ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ  ರಾಮಕೃಷ್ಣ ಭಟ್ ಅವರಿಂದ  ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ  ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago