ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಅವರಿಂದ ಬಿಡುಗಡೆಗೊಂಡಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…