Advertisement
Categories: Uncategorized

“ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಬಿಡುಗಡೆ

Share

ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ  ರಾಮಕೃಷ್ಣ ಭಟ್ ಅವರಿಂದ  ಬಿಡುಗಡೆಗೊಂಡಿತು.

Advertisement
Advertisement

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ  ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

12 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago