ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಅವರಿಂದ ಬಿಡುಗಡೆಗೊಂಡಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…