ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಅವರಿಂದ ಬಿಡುಗಡೆಗೊಂಡಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…