Advertisement
Categories: Uncategorized

“ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಬಿಡುಗಡೆ

Share

ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ  ರಾಮಕೃಷ್ಣ ಭಟ್ ಅವರಿಂದ  ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ  ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

16 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

24 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago