Advertisement
ಸುದ್ದಿಗಳು

ಅಜ್ಜಾವರದಲ್ಲಿ ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಕಾರ್ಯಕ್ರಮ

Share

ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.

ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ  ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ  ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.

ಕವಿತಾ ಪುರುಷೋತ್ತಮ  ಸ್ವಾಗತಿಸಿ ವಿಶಾಲ ಸೀತಾರಾಮ  ವಂದಿಸಿದರು.   ಹರಿಣಕ್ಷಿ ರೈ ಬೇಲ್ಯ  ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

3 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

3 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

12 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

19 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago