ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.
ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.
ಕವಿತಾ ಪುರುಷೋತ್ತಮ ಸ್ವಾಗತಿಸಿ ವಿಶಾಲ ಸೀತಾರಾಮ ವಂದಿಸಿದರು. ಹರಿಣಕ್ಷಿ ರೈ ಬೇಲ್ಯ ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…