Advertisement
ಸುದ್ದಿಗಳು

ಅಜ್ಜಾವರದಲ್ಲಿ ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಕಾರ್ಯಕ್ರಮ

Share

ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.

Advertisement
Advertisement

ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ  ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ  ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.

Advertisement

ಕವಿತಾ ಪುರುಷೋತ್ತಮ  ಸ್ವಾಗತಿಸಿ ವಿಶಾಲ ಸೀತಾರಾಮ  ವಂದಿಸಿದರು.   ಹರಿಣಕ್ಷಿ ರೈ ಬೇಲ್ಯ  ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

6 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

6 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

6 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

7 hours ago