ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.
ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.
ಕವಿತಾ ಪುರುಷೋತ್ತಮ ಸ್ವಾಗತಿಸಿ ವಿಶಾಲ ಸೀತಾರಾಮ ವಂದಿಸಿದರು. ಹರಿಣಕ್ಷಿ ರೈ ಬೇಲ್ಯ ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…