ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.
ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.
ಕವಿತಾ ಪುರುಷೋತ್ತಮ ಸ್ವಾಗತಿಸಿ ವಿಶಾಲ ಸೀತಾರಾಮ ವಂದಿಸಿದರು. ಹರಿಣಕ್ಷಿ ರೈ ಬೇಲ್ಯ ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…