ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.
ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.
ಕವಿತಾ ಪುರುಷೋತ್ತಮ ಸ್ವಾಗತಿಸಿ ವಿಶಾಲ ಸೀತಾರಾಮ ವಂದಿಸಿದರು. ಹರಿಣಕ್ಷಿ ರೈ ಬೇಲ್ಯ ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…