Advertisement
ಸುದ್ದಿಗಳು

ಅಜ್ಜಾವರದಲ್ಲಿ ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಕಾರ್ಯಕ್ರಮ

Share

ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.

Advertisement

ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ  ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ  ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.

ಕವಿತಾ ಪುರುಷೋತ್ತಮ  ಸ್ವಾಗತಿಸಿ ವಿಶಾಲ ಸೀತಾರಾಮ  ವಂದಿಸಿದರು.   ಹರಿಣಕ್ಷಿ ರೈ ಬೇಲ್ಯ  ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

10 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

17 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

17 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago