ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

