ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…