ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…