ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…