ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ, ಹಸೈನಾರ್ ಗೋರಡ್ಕ ಪಂಚಾಯತ್ ಮಾಜಿ ಉಪಾಧ್ಯಕ್ಷರು,ಅಂಗನವಾಡಿ ಶಿಕ್ಷಕಿಯಾದ ಬಾಗೀರಥಿ ಮತ್ತು ಸಹಾಯಕಿ ಚಿತ್ರರವರು ಹಾಗೂ ಅಂಬೇಡ್ಕರ್ ಸೇವ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ, ಅಂಬೇಡ್ಕರ್ ಸೇವ ಸಮಿತಿಯ ಸುಳ್ಯತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ರವೀಶ ಕೃಷಿಕರು,ಸಿರಾಜು ಇರಂಬಳ್ಳರವರು ಹಾಜರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…