Advertisement
ನಮ್ಮೂರ ಸುದ್ದಿ

ಅಜ್ಜಾವರ ಕಂಟೈನ್ಮೆಟ್ ವಲಯ | ಜನರಿಗೆ ಅಗತ್ಯ ದಿನ ಬಳಕೆ ಸಾಮಾಗ್ರಿಗಳು , ಔಷಧಿಗಳನ್ನುಉಚಿತವಾಗಿ ನೀಡಲು ಒತ್ತಾಯ

Share

ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮ ಕಂಟೈನ್ಮೆಟ್ ವಲಯವಾಗಿದೆ. ಈ ಪ್ರದೇಶದ ಜನರಿಗೆ  ಅಗತ್ಯ ದಿನಬಳಕೆ ಸಾಮಾಗ್ರಿಗಳು ಮತ್ತು ಔಷದಿಗಳನ್ನುಉಚಿತವಾಗಿ ನೀಡಬೇಕು ಎಂದು ಸ್ಥಳೀಯರಾದ ಮಿಥುನ್ ಕರ್ಲಪ್ಪಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Advertisement
Advertisement

ಅಜ್ಜಾವರ ಗ್ರಾಮದ ವಾರ್ಡ್ ಸಂಖ್ಯೆ 1,2, ಮತ್ತು 4 ನೇ ವಾರ್ಡಿನ ಸುಮಾರು 300 ಕ್ಕೂ ಹೆಚ್ಚಿನ ಮನೆಗಳಿಗೆ ಅಗತ್ಯ ‌ದಿನಬಳಕೆ ವಸ್ತುಗಳನ್ನು ಪ್ರತಿಮನೆಗಳಿಗೆ ತಲುಪಿಸಲು ಮತ್ತು ಕೆಲ ಸಂಘಸಂಸ್ಥೆಗಳು ಕಿಟ್ ತರಿಸಿದ್ದರು. ಈ ಪ್ರದೇಶದ ಜನರು ದಿನಗೂಲಿ ಮತ್ತು ಕೆಲ ಖಾಸಗಿ ವ್ಯಕ್ತಿಗಳ‌ ಅಂಗಡಿ ಕೆಲಸ  ,ದಿನಗೂಲಿ ಮತ್ತು ಇನ್ನಿತರ ಕಡೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಲಾಕ್ಡೌನ್ ಕಾರಣದಿಂದ ಯಾವುದೇ  ಚಟುವಟಿಕೆಗಳನ್ನು ನಡೆಸಲು ಅಸಾಧ್ಯವಾಗಿದ್ದುಇಲ್ಲಿ ಬಹಳಷ್ಟು ಆರ್ಥಿಕ ಸಂಕಷ್ಡ ಉಂಟಾಗಿದೆ. ಹೀಗಾಗಿ ಈ ಭಾಗದ ಎಲ್ಲಾ ಮನೆಗಳಿಗೆ  ಉಚಿತವಾಗಿ ಸಾಮಗ್ರಿಗಳನ್ನು ಮತ್ತುನೀರಿನಬಿಲ್ಲುನ್ನು ಮನ್ನಾ ಮಾಡಲು ಅಜ್ಜಾವರ  ಗ್ರಾಮ ಪಂಚಾಯತ್ ಗೆ ನಿರ್ದೇಶನ ನೀಡಬೇಕು ಮತ್ತು  ಕೆಲ ರಾಜಕೀಯ ಪ್ರೇರಿತ ಸುಳ್ಳು ಸುದ್ದಿ ಹರಡುವುದು  ಇಲ್ಲಿ  ಮತ್ತಷ್ಟು ಆತಂಕಕ್ಕೂ ಕಾರಣವಾಗಿದೆ.  ಹೀಗಾಗಿ ಇಂತಹ ಸುಳ್ಳುಸುದ್ದಿಗಳ ತಡೆ  ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ  ಸಂಚಾರಕ್ಕೆ ಇತರರಿಗೆ ತಡೆ ನೀಡಬೇಕು ಎಂದು ಮನವಿಯಲ್ಲಿ  ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

33 seconds ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

11 minutes ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

16 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

17 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

17 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

17 hours ago