ಸುಳ್ಯ: ಪೆಬ್ರವರಿ 4 ರಂದು ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಅಜ್ಜಾವರ ಸಹಕಾರಿ ಸಂಘದಲ್ಲಿ ಚಿಗುರು ನವೋದಯ ಸ್ವ ಸಹಾಯ ಸಂಘದ ಸದಸ್ಯ ಪ್ರಶಾಂತ ಮತ್ತು ಅಲ್ ಹುದಾ ನವೋದಯ ಸಂಘದ ಸದಸ್ಯೆ ಝುಬೈದಾರವರಿಗೆ ಚೈತನ್ಯ ವಿಮಾ ಚೆಕ್ ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕರಾದ ದಿನೇಶ್, ನವೋದಯ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ, ನವೋದಯ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಉಪಸ್ಥಿತರಿದ್ದರು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…