ಸುಳ್ಯ: ಪೆಬ್ರವರಿ 4 ರಂದು ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಅಜ್ಜಾವರ ಸಹಕಾರಿ ಸಂಘದಲ್ಲಿ ಚಿಗುರು ನವೋದಯ ಸ್ವ ಸಹಾಯ ಸಂಘದ ಸದಸ್ಯ ಪ್ರಶಾಂತ ಮತ್ತು ಅಲ್ ಹುದಾ ನವೋದಯ ಸಂಘದ ಸದಸ್ಯೆ ಝುಬೈದಾರವರಿಗೆ ಚೈತನ್ಯ ವಿಮಾ ಚೆಕ್ ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕರಾದ ದಿನೇಶ್, ನವೋದಯ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ, ನವೋದಯ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…