ಸುಳ್ಯ: ಪೆಬ್ರವರಿ 4 ರಂದು ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಅಜ್ಜಾವರ ಸಹಕಾರಿ ಸಂಘದಲ್ಲಿ ಚಿಗುರು ನವೋದಯ ಸ್ವ ಸಹಾಯ ಸಂಘದ ಸದಸ್ಯ ಪ್ರಶಾಂತ ಮತ್ತು ಅಲ್ ಹುದಾ ನವೋದಯ ಸಂಘದ ಸದಸ್ಯೆ ಝುಬೈದಾರವರಿಗೆ ಚೈತನ್ಯ ವಿಮಾ ಚೆಕ್ ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕರಾದ ದಿನೇಶ್, ನವೋದಯ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ, ನವೋದಯ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…