ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ ತಹಶೀಲ್ದಾರರ ಗಮನಕ್ಕೆ ತಂದಿದ್ದರು.
Advertisement
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಗಣೇಶ್ ಮಾವಿನಪಳ್ಳರವರು, ಸ್ಥಳೀಯರು ಜತೆಗಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement